ಹೊರರಾಜ್ಯದಿಂದ ಬೆಂಗಳೂರಿಗೆ ಬರಬೇಕಾದ್ರೆ ಈ ರೂಲ್ಸ್ ಕಡ್ಡಾಯ!

Webdunia
ಶುಕ್ರವಾರ, 26 ಮಾರ್ಚ್ 2021 (09:12 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.


ಅದರಲ್ಲೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಹೋಗಿ ಬರುವವರಿಗೆ ಕಠಿಣ ನಿಯಮ ಜಾರಿಗೆ ತಂದಿದೆ. ಹೊರರಾಜ್ಯದಿಂದ ಬೆಂಗಳೂರಿಗೆ ಬರುವವರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ವರದಿಯ ಜೊತೆಗೇ ಬರಬೇಕು. ಒಂದು ವೇಳೆ ಕೊರೋನಾ ಲಕ್ಷಣಗಳಿದ್ದರೆ ಹೋಂ ಕ್ವಾರಂಟೈನ್ ಗೊಳಪಡಿಸಲಾಗುತ್ತದೆ. ಅಂತಹವರಿಗೆ ಕೈಗೆ ಸೀಲ್ ಮಾಡಲಾಗುವುದು.

ಇನ್ನು, ಇದಲ್ಲದೆ, ಸಭೆ ಸಮಾರಂಭಗಳಿಗೆ 200 ಜನರಿಗಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಸಾರ್ವಜನಿಕರೂ ಕೊರೋನಾ ನಿಯಂತ್ರಿಸಲು ಸಹಕರಿಸಬೇಕು. ಸರ್ಕಾರ ಮಾಡಿರುವ ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video

ಮುಂದಿನ ಸುದ್ದಿ
Show comments