Webdunia - Bharat's app for daily news and videos

Install App

ಕೊರೊನಾ ತಡೆಗೆ ವಿಫಲ : ಕಮಿಷನರ್ ಟ್ರಾನ್ಸಫರ್

Webdunia
ಶನಿವಾರ, 18 ಜುಲೈ 2020 (15:23 IST)
ಡೆಡ್ಲಿ ಕೊರೊನಾಕ್ಕೆ ಪರಿಣಾಮಕಾರಿ ತಡೆ ಹಾಕಲು ವಿಫಲವಾದ ಅಧಿಕಾರಿಯೊಬ್ಬರನ್ನು ಸರಕಾರ ವರ್ಗಾವಣೆ ಮಾಡಿದೆ ಎನ್ನಲಾಗಿದೆ.

ಬಿಬಿಎಂಪಿ ಕಮಿಷನರ್ ಆಗಿದ್ದ ಅನಿಲ್ ಕುಮಾರ್ ವರ್ಗಾವಣೆಗೊಂಡಿದ್ದು, ನೂತನ ಕಮಿಷನರ್ ಆಗಿ ಮಂಜುನಾಥ ಪ್ರಸಾದ್ ಬಂದಿದ್ದಾರೆ.

ಕೊರೊನಾ ವೈರಸ್ ನಿಗ್ರಹ ನಿಟ್ಟಿನಲ್ಲಿ ಅನಿಲ್ ಕುಮಾರ್ ಕೆಲಸ ಮಾಡಿದ್ದರೂ ಅದು ಬಹುಮಟ್ಟಿಗೆ ಸಕ್ಸಸ್ ಆಗಿಲ್ಲ ಎನ್ನಲಾಗಿದೆ.

ಅಲ್ಲದೇ ಬೆಂಗಳೂರಿನಲ್ಲಿ ಇನ್ನೂ 15 ದಿನ ಲಾಕ್ ಡೌನ್ ಜಾರಿ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯೇ ಅವರಿಗೆ ಮುಳುವಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಮುಂದಿನ ಸುದ್ದಿ
Show comments