Webdunia - Bharat's app for daily news and videos

Install App

ಕೊರೊನಾ ತಡೆಗೆ ವಿಫಲ : ಕಮಿಷನರ್ ಟ್ರಾನ್ಸಫರ್

Webdunia
ಶನಿವಾರ, 18 ಜುಲೈ 2020 (15:23 IST)
ಡೆಡ್ಲಿ ಕೊರೊನಾಕ್ಕೆ ಪರಿಣಾಮಕಾರಿ ತಡೆ ಹಾಕಲು ವಿಫಲವಾದ ಅಧಿಕಾರಿಯೊಬ್ಬರನ್ನು ಸರಕಾರ ವರ್ಗಾವಣೆ ಮಾಡಿದೆ ಎನ್ನಲಾಗಿದೆ.

ಬಿಬಿಎಂಪಿ ಕಮಿಷನರ್ ಆಗಿದ್ದ ಅನಿಲ್ ಕುಮಾರ್ ವರ್ಗಾವಣೆಗೊಂಡಿದ್ದು, ನೂತನ ಕಮಿಷನರ್ ಆಗಿ ಮಂಜುನಾಥ ಪ್ರಸಾದ್ ಬಂದಿದ್ದಾರೆ.

ಕೊರೊನಾ ವೈರಸ್ ನಿಗ್ರಹ ನಿಟ್ಟಿನಲ್ಲಿ ಅನಿಲ್ ಕುಮಾರ್ ಕೆಲಸ ಮಾಡಿದ್ದರೂ ಅದು ಬಹುಮಟ್ಟಿಗೆ ಸಕ್ಸಸ್ ಆಗಿಲ್ಲ ಎನ್ನಲಾಗಿದೆ.

ಅಲ್ಲದೇ ಬೆಂಗಳೂರಿನಲ್ಲಿ ಇನ್ನೂ 15 ದಿನ ಲಾಕ್ ಡೌನ್ ಜಾರಿ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯೇ ಅವರಿಗೆ ಮುಳುವಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments