ಈ ಜಿಲ್ಲೆಯಲ್ಲಿ ಮತ್ತೆ 30 ಮಂದಿಯಲ್ಲಿ ಕೊರೊನಾ ಶಂಕೆ

Webdunia
ಗುರುವಾರ, 9 ಏಪ್ರಿಲ್ 2020 (20:32 IST)
ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೆ 30 ಜನರಲ್ಲಿ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 30 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‍ಓ ಡಾ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

30 ಮಂದಿ ಶಂಕಿತರ ಪೈಕಿ 24 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಉಳಿದ ನಾಲ್ಕು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.  11 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲರಲ್ಲೂ ನೆಗಟೀವ್ ಬಂದಿದೆ.

33 ಮಂದಿಯ ವರದಿ ಬರಲು ಬಾಕಿ ಇದೆ. ಐಸೋಲೇಶನ್ ವಾರ್ಡ ನಿಂದ 4 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments