Webdunia - Bharat's app for daily news and videos

Install App

ಶಾಲೆ ಆರಂಭಕ್ಕೂ ಮುನ್ನವೇ ಕೊರೊನಾ ಶಾಕ್; ಶಿಕ್ಷಕನಿಂದ ಮಕ್ಕಳಿಗೆ ಸೋಂಕು

Webdunia
ಶುಕ್ರವಾರ, 9 ಅಕ್ಟೋಬರ್ 2020 (10:18 IST)
ಬೆಂಗಳೂರು : ಶಾಲೆ ಆರಂಭಕ್ಕೂ ಮುನ್ನವೇ ಕೊರೊನಾ ಶಾಕ್ ಎದುರಾಗಿದೆ. ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾ.ಮಾಶಾಳ ಗ್ರಾಮದ ವಠಾರ ಶಾಲೆಯ ಶಿಕ್ಷಕನಿಗೆ ಕೊರೊನಾ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.

ಶಿಕ್ಷಕನಿಂದ 4 ಮಕ್ಕಳಿಗೆ ಸೋಂಕು  ಹರಡಿದೆ ಎನ್ನಲಾಗಿದೆ.  ಸೋಂಕು ಹಿನ್ನಲೆ 5 ವಟಾರ ಶಾಲೆ ಸೀಲ್ ಡೌನ್ ಮಾಡಲಾಗಿದೆ.  ವಿದ್ಯಾಗಮ ಅಡಿಯಲ್ಲಿ ಶಾಲೆ ನಡೆಸಲಾಗುತ್ತಿತ್ತು. 20 ದಿನದ ಹಿಂದೆ ಮುಖ್ಯ ಶಿಕ್ಷಕನಿಗೆ ಸೋಂಕು ದೃಢಪಟ್ಟಿತ್ತು. ಅದೇ ಶಾಲೆಯ 20 ಶಿಕ್ಷಕರಿಗೆ ನೆಗೆಟಿವ್ ಬಂದಿತ್ತು.

ಆದರೆ ಇದೀಗ ಶಿಕ್ಷಕನಿಗೆ ಹಾಗೂ  207 ವಿದ್ಯಾರ್ಥಿಗಳ ಪೈಕಿ 4 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನೂ 24 ವಿದ್ಯಾರ್ಥಿಗಳ ವರದಿ ಬಾಕಿ ಇದೆ. ವಠಾರ ಶಾಲೆಯಲ್ಲಿ ಆತಂಕ ಮನೆಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments