ಕೊರೋನಾ ನಿಯಂತ್ರಣವಾಗಬೇಕು, ಲಾಕ್ ಡೌನ್ ಬೇಡ!

Webdunia
ಮಂಗಳವಾರ, 18 ಮೇ 2021 (12:26 IST)
ಬೆಂಗಳೂರು: ಲಾಕ್ ಡೌನ್ ಮುಕ್ತಾಯವಾಗಲು ಇನ್ನು ಒಂದು ವಾರ ಬಾಕಿ ಉಳಿದಿದೆ. ಆದರೆ ಕೊರೋನಾ ನಿಯಂತ್ರಣವಾಗಬೇಕಾದರೆ ಲಾಕ್ ಡೌನ್ ಅನಿವಾರ್ಯ ಎಂದು ತಜ್ಞರು ಹೇಳುತ್ತಿದ್ದಾರೆ.


ರಾಜ್ಯ ಸರ್ಕಾರವೂ ಕನಿಷ್ಠ ಇನ್ನು ಒಂದು ವಾರದ ಮಟ್ಟಿಗೆ ಲಾಕ್ ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ. ಆದರೆ ಜನ ಸಾಮಾನ್ಯರು ಮಾತ್ರ ಮತ್ತೆ ಲಾಕ್ ಡೌನ್ ಅರಗಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ.

ಕೊರೋನಾ ನಿಯಂತ್ರಣವಾಗಬೇಕು, ಆದರೆ ಲಾಕ್ ಡೌನ್ ಬೇಡ ಎನ್ನುವ ಮಂದಿಯೇ ಹೆಚ್ಚಾಗಿದ್ದಾರೆ. ಇದಕ್ಕೆ ಕಾರಣ ಈಗಾಗಲೇ 28 ದಿನಗಳಿಂದ ಜನತಾ ಕರ್ಫ್ಯೂ, ಲಾಕ್ ಡೌನ್ ಎಂದು ಜನರ ತುತ್ತಿನ ಚೀಲ ಬಂದ್ ಆಗಿದೆ. ಈಗಾಗಲೇ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನೂ ವಿಸ್ತರಿಸಿದರೆ ಇನ್ನಷ್ಟು ಜನ ಕೆಲಸ ಕಳೆದುಕೊಂಡು ಬೀದಿಗೆ ಬರಬೇಕಾಗುತ್ತದೆ ಎನ್ನುವುದು ಜನರ ಅಳಲು. ಕೊರೋನಾ ನಿಯಂತ್ರಿಸಲು ಚಿಕಿತ್ಸೆ ಸೌಲಭ್ಯ ಹೆಚ್ಚಿಸಲಿ ಅದರ ಹೊರತಾಗಿ ಲಾಕ್ ಡೌನ್ ಮಾಡುತ್ತಾ ಕೂತರೆ ಜನ ಹಸಿವಿನಿಂದ ಸಾಯಬೇಕಾಗುತ್ತದೆ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments