Webdunia - Bharat's app for daily news and videos

Install App

ಆಯುಷ್ ಸಚಿವರಿಗೆ ವಕ್ಕರಿಸಿದ ಕೊರೊನಾ

Webdunia
ಗುರುವಾರ, 13 ಆಗಸ್ಟ್ 2020 (22:44 IST)
ಡೆಡ್ಲಿ ಕೊರೊನಾ ವೈರಸ್ ಕೇಂದ್ರ ಸರಕಾರದ ಸಚಿವರೊಬ್ಬರಿಗೆ ತಗುಲಿದೆ.


ಆಯುಷ್ ಖಾತೆ ರಾಜ್ಯ ಸಚಿವರಾಗಿರುವ ಶ್ರೀಪಾದ್ ನಾಯಕ್ ಅವರಿಗೆ ಕೊರೊನಾ ದೃಢಪಟ್ಟಿದೆ.
ಕೋವಿಡ್ – 19 ದೃಢಪಡುತ್ತಿದ್ದಂತೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದವರು ತಪ್ಪದೇ ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಸಚಿವ ಶ್ರೀಪಾದ್ ನಾಯಕ್ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments