Webdunia - Bharat's app for daily news and videos

Install App

2 ಜಿಲ್ಲೆಗಳಿಗೆ ವಿದ್ಯಾರ್ಥಿನಿಯಿಂದ ಶುರುವಾಗಿದೆ ಕೊರೊನಾ ಟೆನ್ಷನ್

Webdunia
ಗುರುವಾರ, 7 ಮೇ 2020 (10:36 IST)
ಉಡುಪಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇದೀಗ 2 ಜಿಲ್ಲೆಗಳಿಗೆ ವಿದ್ಯಾರ್ಥಿನಿಯೊಬ್ಬಳಿಂದ ಕೊರೊನಾ ಟೆನ್ಷನ್ ಶುರುವಾಗಿದೆ.


ಮಾ.12ರಂದು ಕಾಲೇಜು ಬಿಟ್ಟು ಬಾದಾಮಿಗೆ ಬಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ 3 ದಿನದ ಹಿಂದೆ ಸೋಂಕು ತಗಲಿರುವುದು ದೃಢಪಟ್ಟಿದೆ.


ಬಾಗಲಕೋಟೆ ಜಿಲ್ಲೆಯ ಜನರಿಗೆ ಟೆನ್ಷನ್ ಶುರುವಾಗಿದ್ದು, ಬಾದಾಮಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅದರ ಜೊತೆಗೆ ಉಡುಪಿ ಜಿಲ್ಲೆಗೂ ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments