Webdunia - Bharat's app for daily news and videos

Install App

ಮೀನಿಗೂ ಸಂಚಕಾರ ತಂದಿಟ್ಟ ಕೊರೊನಾ

Webdunia
ಸೋಮವಾರ, 23 ಮಾರ್ಚ್ 2020 (19:23 IST)
ಕೋವಿಡ್ – 19 ನಿಂದಾಗಿ ಕೋಳಿ, ಕುರಿ ನಂತರ ಇದೀಗ ಮೀನಿಗೂ ಸಂಚಕಾರ ಬಂದೊದಗಿದೆ.

ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾ.24 ರಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೀನುಗಾರಿಕಾ ಚಟುವಟಿಕೆ ಬಂದ್ ಮಾಡುವಂತೆ ಮೀನುಗಾರಿಕಾ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಓಡಾಡುವುದು ಅಥವಾ ಇನ್ನಿತರ ಚಟುವಟಕೆಗಳ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ ಬಂದರು ಪ್ರದೇಶದಲ್ಲಿ ಮೀನುಗಾರಿಕಾ ಚಟುವಟಿಕೆ ನಡೆಸುವುದರಿಂದ ಹೆಚ್ಚಿನ ಜನ ಸೇರಲು ಅವಕಾಶವಾಗುತ್ತದೆ.

ತತ್‌ಕ್ಷಣ ಜಾರಿಯಾಗುವಂತೆ ಎಲ್ಲಾ ಯಾಂತ್ರಿಕೃತ ಬೋಟ್ ಮಾಲಿಕರು, ಮೀನುಗಾರಿಕೆ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಬೇಕು. ಮೀನು ಖರೀದಿಸುವುದು, ಮೀನು ಸಾಗಾಣಿಕೆ ಮತ್ತು ಇನ್ನಿತರ ಚಟುವಟಿಕೆಗಳನ್ನು ಸದ್ಯ ನಡೆಸದಂತೆ ಅವರು ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments