Webdunia - Bharat's app for daily news and videos

Install App

ವೀಕೆಂಡ್ ಮೋಜು ಕೊರೋನಾಗೆ ಆಹ್ವಾನವಾಗದಿರಲಿ

Webdunia
ಭಾನುವಾರ, 11 ಜುಲೈ 2021 (12:20 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿದ ಬೆನ್ನಲ್ಲೇ ಜನ ಈಗ ಸಹಜ ಜೀವನಕ್ಕೆ ಮರಳಿದ್ದಾರೆ. ಆದರೆ ಇಷ್ಟು ದಿನ ಮನೆಯಲ್ಲೇ ಕೂತಿದ್ದ ಬೇಸರ ಕಳೆಯಲು ವೀಕೆಂಡ್ ಪ್ರವಾಸಗಳನ್ನು ಮತ್ತೆ ಶುರು ಮಾಡಿಕೊಂಡಿದ್ದಾರೆ.


ವೀಕೆಂಡ್ ಗಳಲ್ಲಿ ಮಾರ್ಕೆಟ್ ನಿಂದ ಹಿಡಿದು ಪ್ರವಾಸೀ ತಾಣದವರೆಗೂ ಜನವೋ ಜನವೋ. ಎಲ್ಲೆಂದರಲ್ಲಿ ಓಡಾಡುವುದಲ್ಲದೆ, ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಂಬಂತಾಗಿದೆ.

ಇದು ಮೂರನೇ ಅಲೆ ತೀವ್ರತೆಗೆ ಆಹ್ವಾನ ಕೊಟ್ಟಂತೆ. ಜನರೇ ಎಚ್ಚರಿಕೆ ಕಳೆದುಕೊಂಡು ಈಗ ಮೋಜು ಮಸ್ತಿಯಲ್ಲಿ ತೊಡಗಿ ಬಳಿಕ ಕೊರೋನಾ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳನ್ನು ದೂರಿ ಪ್ರಯೋಜನವಿಲ್ಲ. ತಜ್ಞರೂ ಇದನ್ನೇ ಹೇಳುತ್ತಿದ್ದಾರೆ. ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಈಗಿನ ಸಮಯ ಮಹತ್ವದ್ದು. ಈಗ ನಾವು ಎಚ್ಚರಿಕೆಯಿಂದಿದ್ದರೆ ಕೊರೋನಾ ಮೂರನೇ ಅಲೆ ತೀವ್ರವವಾಗದು. ಒಂದು ವೇಳೆ ಎಚ್ಚರಿಕೆ ಮರೆತರೆ ಮತ್ತೆ ಮುಂದಿನ ತಿಂಗಳಿನಿಂದ ಕೊರೋನಾ ಜಪ ಮಾಡಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments