Webdunia - Bharat's app for daily news and videos

Install App

ಕೊರೋನಾ ಮೂರನೇ ಅಲೆ ಅಪಾಯದಲ್ಲಿ ಕರ್ನಾಟಕ

Webdunia
ಗುರುವಾರ, 15 ಜುಲೈ 2021 (11:16 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಓಡಾಡುತ್ತಿದ್ದ ಜನಕ್ಕೆ ಈಗ ಶಾಕ್ ಕಾದಿದೆ. ಕಳೆದ ಎರಡು-ಮೂರು ದಿನಗಳಿಂದ ಕೊರೋನಾ ಪ್ರಕರಣಗಳಲ್ಲಿ ಕೊಂಚ ಕೊಂಚವೇ ಏರಿಕೆ ಕಂಡುಬರುತ್ತಿದೆ.


ಇದು ಮೂರನೇ ಅಲೆಯ ಸೂಚನೆ ಎಂದೇ ಹೇಳಲಾಗಿದೆ. ಇದೀಗ ಕೊರೋನಾ ಪ್ರಕರಣದ ಸಂಖ್ಯೆ ಎರಡು ಸಾವಿರ ಗಡಿ ತಲುಪುತ್ತಿದೆ. ಇದು ಎಚ್ಚರಿಕೆಯ ಕರೆಗಂಟೆ.

ಒಂದು ವೇಳೆ ಮೂರು ಸಾವಿರಕ್ಕಿಂತ ಅಧಿಕ ಪ್ರಕರಣಗಳು ಕಂಡುಬಂದರೆ ಅದು ಮೂರನೇ ಅಲೆಯ ಸೂಚನೆ ಎಂದೇ ಪರಿಗಣಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಜನ ಇನ್ನಷ್ಟು ಮೈಮರೆತು ಓಡಾಡಿದರೆ ಮೂರನೇ ಅಲೆ ಬರುವುದನ್ನು ತಪ್ಪಿಸಲಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ಮುಂದಿನ ಸುದ್ದಿ
Show comments