Webdunia - Bharat's app for daily news and videos

Install App

ಕೊರೋನಾ ಮೂರನೇ ಅಲೆ ಅಪಾಯದಲ್ಲಿ ಕರ್ನಾಟಕ

Webdunia
ಗುರುವಾರ, 15 ಜುಲೈ 2021 (11:16 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಓಡಾಡುತ್ತಿದ್ದ ಜನಕ್ಕೆ ಈಗ ಶಾಕ್ ಕಾದಿದೆ. ಕಳೆದ ಎರಡು-ಮೂರು ದಿನಗಳಿಂದ ಕೊರೋನಾ ಪ್ರಕರಣಗಳಲ್ಲಿ ಕೊಂಚ ಕೊಂಚವೇ ಏರಿಕೆ ಕಂಡುಬರುತ್ತಿದೆ.


ಇದು ಮೂರನೇ ಅಲೆಯ ಸೂಚನೆ ಎಂದೇ ಹೇಳಲಾಗಿದೆ. ಇದೀಗ ಕೊರೋನಾ ಪ್ರಕರಣದ ಸಂಖ್ಯೆ ಎರಡು ಸಾವಿರ ಗಡಿ ತಲುಪುತ್ತಿದೆ. ಇದು ಎಚ್ಚರಿಕೆಯ ಕರೆಗಂಟೆ.

ಒಂದು ವೇಳೆ ಮೂರು ಸಾವಿರಕ್ಕಿಂತ ಅಧಿಕ ಪ್ರಕರಣಗಳು ಕಂಡುಬಂದರೆ ಅದು ಮೂರನೇ ಅಲೆಯ ಸೂಚನೆ ಎಂದೇ ಪರಿಗಣಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಜನ ಇನ್ನಷ್ಟು ಮೈಮರೆತು ಓಡಾಡಿದರೆ ಮೂರನೇ ಅಲೆ ಬರುವುದನ್ನು ತಪ್ಪಿಸಲಾಗದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments