ಕೊರೋನಾ ಮೂರನೇ ಅಲೆ ಅಪಾಯದಲ್ಲಿ ಕರ್ನಾಟಕ

Webdunia
ಗುರುವಾರ, 15 ಜುಲೈ 2021 (11:16 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಓಡಾಡುತ್ತಿದ್ದ ಜನಕ್ಕೆ ಈಗ ಶಾಕ್ ಕಾದಿದೆ. ಕಳೆದ ಎರಡು-ಮೂರು ದಿನಗಳಿಂದ ಕೊರೋನಾ ಪ್ರಕರಣಗಳಲ್ಲಿ ಕೊಂಚ ಕೊಂಚವೇ ಏರಿಕೆ ಕಂಡುಬರುತ್ತಿದೆ.


ಇದು ಮೂರನೇ ಅಲೆಯ ಸೂಚನೆ ಎಂದೇ ಹೇಳಲಾಗಿದೆ. ಇದೀಗ ಕೊರೋನಾ ಪ್ರಕರಣದ ಸಂಖ್ಯೆ ಎರಡು ಸಾವಿರ ಗಡಿ ತಲುಪುತ್ತಿದೆ. ಇದು ಎಚ್ಚರಿಕೆಯ ಕರೆಗಂಟೆ.

ಒಂದು ವೇಳೆ ಮೂರು ಸಾವಿರಕ್ಕಿಂತ ಅಧಿಕ ಪ್ರಕರಣಗಳು ಕಂಡುಬಂದರೆ ಅದು ಮೂರನೇ ಅಲೆಯ ಸೂಚನೆ ಎಂದೇ ಪರಿಗಣಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಜನ ಇನ್ನಷ್ಟು ಮೈಮರೆತು ಓಡಾಡಿದರೆ ಮೂರನೇ ಅಲೆ ಬರುವುದನ್ನು ತಪ್ಪಿಸಲಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಮುಂದಿನ ಸುದ್ದಿ
Show comments