Webdunia - Bharat's app for daily news and videos

Install App

ಬಿಜೆಪಿ ಶಾಸಕರಿಗೆ ಕೊರೊನಾ : ಡಿಸಿ, ಸಂಸದರಿಗೆ ತಳಮಳ

Webdunia
ಭಾನುವಾರ, 19 ಜುಲೈ 2020 (18:50 IST)
ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಕೊಪ್ಪಳದ ಗಂಗಾವತಿ ಮತಕ್ಷೇತ್ರದ ಬಿಜೆಪಿಶಾಸಕ ಪರಣ್ಣ ಮುನವಳ್ಳಿಗೆ ಕೋವಿಡ್ – 19 ತಗುಲಿರೋದು ಪಕ್ಕಾ ಆಗಿದೆ.

ಕೋವಿಡ್ 19 ಸಭೆಯಲ್ಲಿ ಸೇರಿದಂತೆ ಕೆಲವು ಸಭೆಗಳಲ್ಲಿ ಶಾಸಕ ಮುನವಳ್ಳಿ ಪಾಲ್ಗೊಂಡಿದ್ದರು. ಹೀಗಾಗಿ ಸಭೆಯಲ್ಲಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ, ಡಿಸಿ ಹಾಗೂ ಅಧಿಕಾರಿಗಳಿಗೂ ಕೊರೊನಾ ವೈರಸ್ ಆತಂಕ ಶುರುವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments