Webdunia - Bharat's app for daily news and videos

Install App

ದೇಶದಲ್ಲಿ ಮುಂದಿನ 14 ದಿನಗಳಲ್ಲಿ ಕೊರೋನಾ ಉತ್ತುಂಗಕ್ಕೇರಲಿದೆ: ವರದಿ

Webdunia
ಸೋಮವಾರ, 24 ಜನವರಿ 2022 (21:03 IST)
ದೇಶದಲ್ಲಿ ಮುಂದಿನ 14 ದಿನಗಳಲ್ಲಿ ಕೋವಿಡ್‌ ಮೂರನೇ ಅಲೆ ಉತ್ತುಂಗಕ್ಕೆ ಏರಲಿದೆ ಎಂದು ಮದ್ರಾಸ್‌ ಐಐಟಿಯ ವರದಿ ತಿಳಿಸಿದೆ.
ಕೊರೋನಾ ಸೋಂಕು ಹರಡುವ ಪ್ರಮಾಣವನ್ನು ಸೂಚಿಸುವ ಭಾರತದ ಆರ್-ಮೌಲ್ಯ ಕಳೆದ ವಾರ 1.57ಕ್ಕೆ ಇಳಿದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇದು 1ಕ್ಕಿಂತ ಕಡಿಮೆಯಾದರೆ ಸಾಂಕ್ರಾಮಿಕ ರೋಗ ಕೊನೆಯಾಗುತ್ತದೆ ಎಂದು ವರದಿ ಹೇಳಿದೆ.
ಈ ಹಿಂದೆ ಜ.1ರಿಂದ 6ರ ನಡುವಿನದಲ್ಲಿ ಆರ್‌ ಮೌಲ್ಯ 4ರಷ್ಟಿತ್ತು, ನಂತರ ಜ.7-14ರ ವೇಳೆಗೆ 2.2ಕ್ಕೆ ಇಳಿದಿತ್ತು. ಈಗ ಜ.14-21ರ ನಡುವೆ ಇದರ ಪ್ರಮಾಣ 1.57 ದಾಖಲಾಗಿದೆ. ಹೀಗೆ ಸೋಂಕಿನ ಪ್ರಮಾಣ 1ಕ್ಕೆ ಇಳಿದರೆ ರೋಗ ಕೊನೆಗೊಳ್ಳುತ್ತದೆ ಎಂದು ಪರಿಗಣಿಸಲಾಗಿದೆ.
ಈಗಾಗಲೇ ಕೊಲ್ಕತ್ತಾದಲ್ಲಿ ಮೂರನೇ ಅಲೆ ಉತ್ತುಂಗ ಮುಗಿದಿದ್ದು, ದೆಹಲಿ, ಚೆನ್ನೈ ರಾಜ್ಯಗಳಲ್ಲಿ ಶೀಘ್ರದಲ್ಲಿ ಮೂರನೇ ಅಲೆ ಮುಗಿಯಲಿದೆ. ಫೆ.6ರ ವೇಳೆಗೆ ಅಂದರೆ ಮುಂದಿನ 14 ದಿನಗಳಲ್ಲಿ ಭಾರತದಲ್ಲಿ ಕೊರೋನಾ ಸೋಂಕು ಉತ್ತುಂಗಕ್ಕೆ ಏರುವ ಸಾಧ್ಯೆ ಇದೆ ಎಂದು ತಿಳಿಸಿದೆ.
ಈ ಹಿಂದೆ ಫೆ.15ರ ನಡುವೆ ಸೋಂಕು ಉತ್ತುಂಗಕ್ಕೆ ಏರುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments