Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ಕೊರೊನಾ : ನೋವಿನ ಸಂಗತಿ ಎಂದ ಸಚಿವ

ಸಿದ್ದರಾಮಯ್ಯಗೆ ಕೊರೊನಾ : ನೋವಿನ ಸಂಗತಿ ಎಂದ ಸಚಿವ
ಗದಗ , ಮಂಗಳವಾರ, 4 ಆಗಸ್ಟ್ 2020 (19:08 IST)
ಕೊರೊನಾ ವೈರಸ್ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ತಗುಲಿರುವುದು ನೋವಿನ ಸಂಗತಿ ಎಂದು ಸಚಿವರೊಬ್ಬರು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್- 19 ಸೋಂಕು ದೃಢವಾಗಿರುವುದು ನೋವಿನ ಸಂಗತಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್  ಹಾರೈಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಪಾತ್ರ ಬಹುಮುಖ್ಯವಾಗಿದೆ. ಕೋವಿಡ್-19 ಸೋಂಕಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ಸಕಾರತ್ಮಕ ಸಲಹೆ ಸೂಚನೆ ನೀಡುವುದರ ಮೂಲಕ ಸಹಕಾರ ನೀಡಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತ, ಮರಳಿ ಆಡಳಿತಾತ್ಮಕ ಸಲಹೆಗಳನ್ನು ನೀಡಲೆಂದು ಸಚಿವ ಸಿ.ಸಿ.ಪಾಟೀಲ್ ಆಶಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಹಾಯಕಿ ಮೇಲೆ ಅತ್ಯಾಚಾರ ಎಸಗಿದ ಸಂಸದನ ಬಂಧನ