ರಾಜ್ಯದಲ್ಲಿ ನಾಳೆಯೇ ಲಸಿಕೆ ಸಿಗೋದು ಅನುಮಾನ

Webdunia
ಶುಕ್ರವಾರ, 30 ಏಪ್ರಿಲ್ 2021 (09:23 IST)
ಬೆಂಗಳೂರು: ಕೇಂದ್ರ ಸರ್ಕಾರವೇನೋ ನಾಳೆಯಿಂದ ದೇಶದಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ರಾಜ್ಯದಲ್ಲಿ ಇದು ನಾಳೆಯಿಂದಲೇ ಆರಂಭವಾಗುವುದು ಅನುಮಾನ.


ಎಲ್ಲರಿಗೂ ಕೊಡುವಷ್ಟು ಲಸಿಕೆ ದಾಸ್ತಾನು ಇರದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಹೀಗಾಗಿ ಇನ್ನೂ ಎರಡು ವಾರ ಕಳೆದ ಬಳಿಕವಷ್ಟೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗಲಿದೆ. ಈಗ ಸದ್ಯಕ್ಕೆ ನೋಂದಣಿಯಲ್ಲೂ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ತೋರಿಸುತ್ತಿದೆ.

ರಾಜ್ಯದಲ್ಲಿ ಈಗ 8 ಲಕ್ಷ ಡೋಸ್ ಲಸಿಕೆ ಮಾತ್ರವೇ ಇದೆ. ಲಸಿಕೆ ಕೊರತೆ ಇರುವ ಇತರ ರಾಜ್ಯಗಳೂ ನಾಳೆಯಿಂದಲೇ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಲಸಿಕೆ ನೀಡುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments