Webdunia - Bharat's app for daily news and videos

Install App

ಕೊರೋನಾ ವೈರಸ್ – ಖ್ಯಾತ ಸ್ವಾಮೀಜಿಯಿಂದ ಅಭಿಯಾನ

Webdunia
ಗುರುವಾರ, 26 ಮಾರ್ಚ್ 2020 (17:33 IST)
ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸ್ವಾಮೀಜಿಯೊಬ್ಬರು ಅಭಿಯಾನ ಕೈಗೊಂಡಿದ್ದಾರೆ.

ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಪ್ರಯತ್ನಗಳು ನಡೆಸುತ್ತಿವೆ. ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪೊಲೀಸ್ ಇಲಾಖೆಯು, ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮಿಗಳ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.

ಹಳೇ ಸೇಡಂ ಪಟ್ಟಣದ ವಿವಿಧ ಬಡವಾಣೆ ಮತ್ತು ಬೀದಿಗಳಲ್ಲಿ ಟಂಟಂ ವಾಹನದಲ್ಲಿ ಸಂಚರಿಸಿದ ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿಗಳು, ಧ್ವನಿವರ್ಧಕ ಮೂಲಕ ಕೊರೋನಾ ವೈರಸ್ ಹರಡದಂತೆ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಮಹಾಮಾರಿ ಕೊರೋನಾ ಸೋಂಕಿನಿಂದ ಕಲಬುರಗಿಯಲ್ಲಿ ಮೊದಲ ವ್ಯಕ್ತಿ ಮೃತಪಟ್ಟಿರುವುದು ತಮಗೆಲ್ಲ ತಿಳಿದ ಸಂಗತಿಯಾಗಿದೆ. ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದೆ. ಕೊರೋನಾ ಸೊಂಕಿನ ಚೈನ್ ಮುರಿಯಬೇಕಾದರೆ ಸಾರ್ವಜನಿಕರು ಮನೆಯಲ್ಲಿರುವುದು ತುಂಬಾ ಅವಶ್ಯಕವಾಗಿದೆ. ಅನಗತ್ಯ ಮನೆಯಿಂದ ಹೊರಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments