Webdunia - Bharat's app for daily news and videos

Install App

ಕೊರೊನಾ ವೈರಸ್ ಭೀತಿ ಹಿನ್ನಲೆ; ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡ ಬಿಬಿಎಂಪಿ

Webdunia
ಮಂಗಳವಾರ, 24 ಮಾರ್ಚ್ 2020 (14:33 IST)
ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿ ಕ್ವಾರಂಟೈನ್ ನಲ್ಲಿರುವವರ ಮನೆಗಳ ಬಳಿ ಔಷಧಿ ಸಿಂಪಡಣೆ ಮಾಡಲು ನಿರ್ಧಾರ ಮಾಡಿದೆ.

ಡ್ರೋನ್ ಗಳನ್ನು ಬಳಸಿ ಔಷಧಿ ಸಿಂಪಡಣೆಗೆ ಬಿಬಿಎಂಪಿ ನಿರ್ಧಾರ ಮಾಡಿದೆ. ಜತೆಗೆ 4 ಜೆಟ್ಟಿಂಗ್ ಟ್ಯಾಂಕರ್ ಗಳ ಮೂಲಕ ಔಷಧಿಯನ್ನು ಸಿಂಪಡಿಸಲಾಗುತ್ತದೆ. ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗದಲ್ಲಿ ಔಷಧಿ ಸಿಂಪಡಣೆಗೆ ಚಾಲನೆ ನೀಡಲಾಗಿದೆ.ಟೌನ್ ಹಾಲ್, ಕೆ.ಆರ್.ಮಾರ್ಕೆಟ್ ನಲ್ಲಿ ಔಷಧಿಯನ್ನು ಸಿಂಪಡಿಸಲಾಗುವುದು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments