Webdunia - Bharat's app for daily news and videos

Install App

ಕಲಬುರಗಿಯಲ್ಲಿ ಕೊರೊನಾ ವಾರಿಯರ್ಸ್ ಗೂ ಕಂಟಕವಾದ ವೈರಸ್

Webdunia
ಶನಿವಾರ, 4 ಜುಲೈ 2020 (11:11 IST)
Normal 0 false false false EN-US X-NONE X-NONE

ಕಲಬುರಗಿ : ಕೊರೊನಾ ವಾರಿಯರ್ಸ್ ಗೆ ವೈರಸ್ ಕಂಟಕವಾಗಿದ್ದು, ಕಲಬುರಗಿ ಜಿಲ್ಲೆ ಚಿತ್ತಾಪುರ ತಾ.ರಾವೂರ ಗ್ರಾಮದ ಆಶಾ ಕಾರ್ಯಕರ್ತೆಗೆ ಸೋಂಕು ತಗುಲಿದೆ.
 

ಯಾವುದೇ ಸೋಂಕಿನ ಲಕ್ಷಣಗಳಿಲ್ಲದ ಆಶಾ ಕಾರ್ಯಕರ್ತೆಗೆ ರ್ಯಾಂಡಮ್ ಟೆಸ್ಟ್ ನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ  ರಾವೂರ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು,  ಆರೋಗ್ಯ ಇಲಾಖೆ ಅಧಿಕಾರಿಗಳಿಗೂ ಎದೆಯಲ್ಲಿ ಢವಢವ ಹೆಚ್ಚಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments