Webdunia - Bharat's app for daily news and videos

Install App

ಹೃದಯಾಘಾತದಿಂದ ಕೊರಾನಾ ವಾರಿಯರ್ ಸಾವು; ಕುಟುಂಬದ ನೆರವಿಗೆ ಬಾರದ ಅಧಿಕಾರಿಗಳು

Webdunia
ಸೋಮವಾರ, 1 ಜೂನ್ 2020 (10:07 IST)
Normal 0 false false false EN-US X-NONE X-NONE

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಆ್ಯಂಬುಲೆನ್ಸ್ ಚಾಲಕನಾಗಿದ್ದ  ಕೊರೊನಾ ವಾರಿಯರ್ ಹೃದಯಘಾತದಿಂದ ಮೃತಪಟ್ಟಿದ್ದ . ಮೃತ ವ್ಯಕ್ತಿಯ ಕುಟುಂಬದ ನೆರವಿಗೆ ಯಾವ ಅಧಿಕಾರಿಗಳು ಕೂಡ ಬರಲಿಲ್ಲ.

 

ಆ್ಯಂಬುಲೆನ್ಸ್ ಚಾಲಕನಾಗಿದ್ದ ಕೊರೊನಾ ವಾರಿಯರ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಆತನ ಪತ್ನಿ ತಾಳಿಯನ್ನು ಅಡವಿಟ್ಟು ಪತಿಯ ಕಾರ್ಯ ಮಾಡಿದ್ದಳು. ಕೊರೊನಾ ವಾರಿಯರ್ ಮೃತಪಟ್ಟು 5 ದಿನಗಳಾಗಿವೆ. ಮೃತನ ಮನೆಗೆ ಸೌಜನ್ಯಕ್ಕೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಯಾರೂ ಭೇಟಿ ನೀಡಿಲ್ಲ. ಮೃತನ ಪತ್ನಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ.

ಗದಗ ಡಿಹೆಚ್ ಒ ಇದು ತನ್ನ ವ್ಯಾಪ್ತಿಗೆ ಬರಲ್ಲ ಎಂದು ಹೇಳಿದ್ದಾರೆ. ಡಿ ಹೆಚ್ ಒ ಬೇಜವಾಬ್ದಾರಿ ನಡೆಗೆ ಕುಟುಂಬಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀವು ಹೇಳಿದಂಗೆಲ್ಲಾ ಕೇಳಕ್ಕಾಗಲ್ಲ: ಡೊನಾಲ್ಡ್ ಟ್ರಂಪ್ ಗೆ ಬೆಂಕಿಯಂತಹ ಉತ್ತರ ಕೊಟ್ಟ ಭಾರತ

ಬೆಂಬಲಿಗರ ಜೊತೆ ಬರ್ತ್ ಡೇ ಕೇಕ್ ಕತ್ತರಿಸುದ್ದ ಪ್ರಜ್ವಲ್ ರೇವಣ್ಣಗೆ ಇಂದು ಯಾರೂ ಇಲ್ಲ

ಮುಂದಿನ ಸುದ್ದಿ
Show comments