Webdunia - Bharat's app for daily news and videos

Install App

ಹೃದಯಾಘಾತದಿಂದ ಕೊರಾನಾ ವಾರಿಯರ್ ಸಾವು; ಕುಟುಂಬದ ನೆರವಿಗೆ ಬಾರದ ಅಧಿಕಾರಿಗಳು

Webdunia
ಸೋಮವಾರ, 1 ಜೂನ್ 2020 (10:07 IST)
Normal 0 false false false EN-US X-NONE X-NONE

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಆ್ಯಂಬುಲೆನ್ಸ್ ಚಾಲಕನಾಗಿದ್ದ  ಕೊರೊನಾ ವಾರಿಯರ್ ಹೃದಯಘಾತದಿಂದ ಮೃತಪಟ್ಟಿದ್ದ . ಮೃತ ವ್ಯಕ್ತಿಯ ಕುಟುಂಬದ ನೆರವಿಗೆ ಯಾವ ಅಧಿಕಾರಿಗಳು ಕೂಡ ಬರಲಿಲ್ಲ.

 

ಆ್ಯಂಬುಲೆನ್ಸ್ ಚಾಲಕನಾಗಿದ್ದ ಕೊರೊನಾ ವಾರಿಯರ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಆತನ ಪತ್ನಿ ತಾಳಿಯನ್ನು ಅಡವಿಟ್ಟು ಪತಿಯ ಕಾರ್ಯ ಮಾಡಿದ್ದಳು. ಕೊರೊನಾ ವಾರಿಯರ್ ಮೃತಪಟ್ಟು 5 ದಿನಗಳಾಗಿವೆ. ಮೃತನ ಮನೆಗೆ ಸೌಜನ್ಯಕ್ಕೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಯಾರೂ ಭೇಟಿ ನೀಡಿಲ್ಲ. ಮೃತನ ಪತ್ನಿಗೆ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ.

ಗದಗ ಡಿಹೆಚ್ ಒ ಇದು ತನ್ನ ವ್ಯಾಪ್ತಿಗೆ ಬರಲ್ಲ ಎಂದು ಹೇಳಿದ್ದಾರೆ. ಡಿ ಹೆಚ್ ಒ ಬೇಜವಾಬ್ದಾರಿ ನಡೆಗೆ ಕುಟುಂಬಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments