Webdunia - Bharat's app for daily news and videos

Install App

ಎಂಎಲ್ ಸಿ ಪುತ್ರನ ವಿರುದ್ಧ ಎಫ್ ಐ ಆರ್ : ಕೊರೊನಾ ವಾರಿಯರ್ಸ್, ಪರ್ತಕರ್ತರ ಮೇಲೆ ಹಲ್ಲೆ

Webdunia
ಶನಿವಾರ, 25 ಏಪ್ರಿಲ್ 2020 (14:30 IST)
ಕೊರೊನಾ ವೈರಸ್ ಪರೀಕ್ಷೆ ಮಾಡಿಕೊಳ್ಳುತ್ತಿದ್ದ ಪರ್ತಕರ್ತರ ಮೇಲೆ ಹಲ್ಲೆ ನಡೆಸಿದ ವಿಧಾನ ಪರಿಷತ್ ಸದಸ್ಯನ ಪುತ್ರನ ವಿರುದ್ಧ ಕ್ರಮಕ್ಕೆ ಪತ್ರಕರ್ತರು ಆಗ್ರಹ ಮಾಡಿದ್ದಾರೆ.

ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ಅವರ ಪುತ್ರ.

ಇವರಿಬ್ಬರ ವಿರುದ್ಧ ಕ್ರಮ ಕೈಗೊಂಡು ಎಫ್ ಐ ಆರ್ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಹಾಗೂ ಎಸ್ಪಿ ಪರಶುರಾಮ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ನೀಡಿದ್ದಾರೆ.

ಕೊರೊನಾ ವಾರಿಯರ್ಸ್ ಗಳ ಮೇಲೂ ಎಂಎಲ್ ಸಿ ಪುತ್ರ ದೌರ್ಜನ್ಯ ಎಸಗಿದ್ದಾನೆ. ಹೀಗಾಗಿ ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಆತನ ಮಗನ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments