Webdunia - Bharat's app for daily news and videos

Install App

ಪಾದರಾಯನಪುರ ಕೇಸ್ : ಬಾಲ ಕಟ್ ಮಾಡಿ ಬುದ್ಧಿ ಕಲಿಸ್ತೇವೆ ಎಂದ ಸಚಿವ

Webdunia
ಸೋಮವಾರ, 20 ಏಪ್ರಿಲ್ 2020 (19:12 IST)
ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್, ಕೊರೊನಾ ವಾರಿಯರ್ಸ್ ಗಳ ಮೇಲೆ ನಡೆದ ಹಲ್ಲೆ ಘಟನೆಗೆ ಸರಕಾರ ಗರಂ ಆಗಿದ್ದು, ಪುಡಿ ರೌಡಿಗಳ ಬಾಲ ಕಟ್ ಮಾಡ್ತೇವೆ ಅಂತ ಸಚಿವರೊಬ್ಬರು ತೊಡೆತಟ್ಟಿದ್ದಾರೆ.

ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಹಾಗೂ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗುಂಪಿನ ಬಾಲ ಕಟ್ ಮಾಡ್ತೇವೆ. ಬಾಯಲ್ಲಿ ಹೇಳಿದ್ರೆ ಕೇಳೋದಿಲ್ಲ. ಇನ್ನೇನಿದ್ರೂ ದಂಡಂ ದಶಗುಣಂ ಅಂತ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಗಲಭೆಯಲ್ಲಿ ಪಾಲ್ಗೊಂಡವರ ಬಾಲ ಕಟ್ ಮಾಡ್ತೇವೆ. ಮುಂದೆ ಬಾಲ ಬಿಚ್ಚೋರಿಗೂ ಸರಕಾರ ಬುದ್ಧಿ ಕಲಿಸುತ್ತೆ ಅಂತ ಹೇಳಿದ್ದಾರೆ.
ಪದೇ ಪದೇ ಗಲಭೆಗಳು, ಆಶಾ-ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಯುತ್ತಿರುವುದು ಸರಿಯಲ್ಲ ಅಂತ ಸಚಿವ ಸಿ.ಟಿ.ರವಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಮುಂದಿನ ಸುದ್ದಿ
Show comments