Select Your Language

Notifications

webdunia
webdunia
webdunia
webdunia

ಪ್ರತಿಭಟನೆ ವಾಪಾಸ್ ಪಡೆದ ಕೊರೊನಾ ವಾರಿಯರ್ಸ್

ಪ್ರತಿಭಟನೆ ವಾಪಾಸ್ ಪಡೆದ ಕೊರೊನಾ ವಾರಿಯರ್ಸ್
ಬೆಂಗಳೂರು , ಗುರುವಾರ, 4 ಜೂನ್ 2020 (09:15 IST)
Normal 0 false false false EN-US X-NONE X-NONE

ಬೆಂಗಳೂರು : ಬೇಡಿಕೆ ಈಡೇರಿಸದ ಸರ್ಕಾರ್ ವಿರುದ್ದ ಕೊರೊನಾ ವಾರಿಯರ್ಸ್ ಕೈಗೊಂಡ ಮುಷ್ಕರವನ್ನು ಕೈಬಿಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು  ಸರ್ಕಾರಕ್ಕೆ ಮನವಿ ಸಲ್ಲಿಸದ್ದರು. ಆದರೆ ಸರ್ಕಾರ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನೆಗೂ ಮುನ್ನ ಎಚ್ಚೆತ್ತ ಸರ್ಕಾರ  ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ. ಆದಕಾರಣ  ಪ್ರತಿಭಟನೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿ ಆನೆಯ ಕ್ರೂರ ಹತ್ಯೆ: ಬಾಲಿವುಡ್, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಆಕ್ರೋಶ