Webdunia - Bharat's app for daily news and videos

Install App

ಪ್ರತಿಭಟನೆ ವಾಪಾಸ್ ಪಡೆದ ಕೊರೊನಾ ವಾರಿಯರ್ಸ್

Webdunia
ಗುರುವಾರ, 4 ಜೂನ್ 2020 (09:15 IST)
Normal 0 false false false EN-US X-NONE X-NONE

ಬೆಂಗಳೂರು : ಬೇಡಿಕೆ ಈಡೇರಿಸದ ಸರ್ಕಾರ್ ವಿರುದ್ದ ಕೊರೊನಾ ವಾರಿಯರ್ಸ್ ಕೈಗೊಂಡ ಮುಷ್ಕರವನ್ನು ಕೈಬಿಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು  ಸರ್ಕಾರಕ್ಕೆ ಮನವಿ ಸಲ್ಲಿಸದ್ದರು. ಆದರೆ ಸರ್ಕಾರ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನೆಗೂ ಮುನ್ನ ಎಚ್ಚೆತ್ತ ಸರ್ಕಾರ  ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ. ಆದಕಾರಣ  ಪ್ರತಿಭಟನೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments