Webdunia - Bharat's app for daily news and videos

Install App

ಶ್ರೀರಂಗಪಟ್ಟಣಕ್ಕೆ ಕೊರೊನಾತಂಕ – ಓಂ ಶಕ್ತಿ ದೇಗುಲಕ್ಕೆ ಹೋಗಿ ಬಂದ 30 ಮಂದಿಗೆ ಪಾಸಿಟಿವ್

Webdunia
ಮಂಗಳವಾರ, 4 ಜನವರಿ 2022 (18:26 IST)
ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಈ ಮೂಲಕ ಮತ್ತೆ ಜಿಲ್ಲೆಯನ್ನು ವೈರಸ್ ಕಾಡುತ್ತಿದೆ.
ತಮಿಳುನಾಡು ಪ್ರವಾಸ ಕೈಗೊಂಡಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಶ್ರೀರಂಗಪಟ್ಟಣ ತಾಲೂಕಿನ ಹಳ್ಳಿಗಳಿಂದ ಜನ ದೇವಾಲಯಕ್ಕೆ ತೆರಳಿದ್ದರು.
ಕಳೆದ ವಾರ 6 ಬಸ್‍ಗಳಲ್ಲಿ ದೇವಾಲಯಕ್ಕೆ ತೆರಳಿದ್ದರು. ಈವರೆಗೆ ವಾಪಾಸ್ಸಾದ 4 ಬಸ್‍ನಲ್ಲಿದ್ದ ಭಕ್ತರಲ್ಲಿ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇಂದು ಅಥವಾ ನಾಳೆ ಮತ್ತೆರಡು ಬಸ್ ಶ್ರೀರಂಗಪಟ್ಟಣಕ್ಕೆ ವಾಪಾಸ್ಸಾಗುವ ಸಾಧ್ಯತೆ ಇದೆ. ಆರೋಗ್ಯ ಸಿಬ್ಬಂದಿ ತಮಿಳುನಾಡಿನಿಂದ ವಾಪಸ್ಸಾದವರ ಟೆಸ್ಟ್ ಮಾಡುತ್ತಿದ್ದಾರೆ.
ಪಾಸಿಟಿವ್ ಬಂದವರು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೂ ಪರೀಕ್ಷೆ ನಡೆಸಲಾಗುತ್ತಿದೆ. ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಆತಂಕ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments