Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ಬಾಗಲಕೋಟೆ ವೃದ್ಧನ ಸಾವಿಗೆ ರಾಯಚೂರು ನಂಟು

Webdunia
ಶನಿವಾರ, 4 ಏಪ್ರಿಲ್ 2020 (20:33 IST)
ಬಾಗಲಕೋಟೆಯಲ್ಲಿ ಕರೊನಾ ವೈರಸ್ ಸೋಂಕಿಗೆ ಬಲಿಯಾದ ವೃದ್ಧನ ಮಕ್ಕಳ ನಂಟು ರಾಯಚೂರು ಜಿಲ್ಲೆಗೆ ಇತ್ತು ಎನ್ನುವ ವಿಷಯ ಬಯಲಾಗಿದೆ.

ವೃದ್ಧನ ಮಕ್ಕಳ ಜೊತೆಗೆ ಬೆಂಗಳೂರಿನಿಂದ ಲಿಂಗಸುಗೂರು ಪಟ್ಟಣಕ್ಕೆ ಆಗಮಿಸಿದ್ದ ತಾಲೂಕಿನ ಯುವಕ, ಯುವತಿ ಇಬ್ಬರನ್ನು ಶಂಕಿತ ಆಧಾರದ ಮೇಲೆ ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಲಿಂಗಸುಗೂರಿನ ಸ್ವಾಮಿ ವಿವೇಕಾನಂದ ನಗರದ ಯುವತಿ ಮತ್ತು ಆಕೆಯ ದೊಡ್ಡಪ್ಪನ ಮಗನೆಂದು ಹೇಳಲಾಗುವ ತಾಲೂಕಿನ ಮಿಂಚೇರಿ ಗ್ರಾಮದ ಯುವಕ ಬಾಗಲಕೋಟೆಯಲ್ಲಿ ಕರೊನಾ ವೈರಸ್ ಸೋಂಕಿನಿಂದ ಮೃತಪಟ್ಟ ವೃದ್ದನ ಮಕ್ಕಳ ಸ್ನೇಹಿತರಾಗಿದ್ದಾರೆ. ಒಂದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರೆಂದು ಹೇಳಲಾಗುತ್ತಿದ್ದು, ಮಾ.23 ರಂದು ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳುತ್ತಿದ್ದ ಮೃತ ವೃದ್ಧನ ಮಕ್ಕಳ ಜತೆಗೆ 10 ದಿನದ ಹಿಂದೆ ಇನ್ನೊವಾ ವಾಹನದಲ್ಲಿ ಯುವಕ ಮತ್ತು ಯುವತಿ ಇಲಕಲ್‌ವರೆಗೆ ಬಂದಿದ್ದರು.

ಅಲ್ಲಿಂದ ಮತ್ತೊಂದು ವಾಹನದ ಮೂಲಕ ಲಿಂಗಸುಗೂರಿಗೆ ಬಂದಿದ್ದಾರೆ. ಈ ವಾಹನದಲ್ಲಿ ಮುದ್ದೇಬಿಹಾಳ ಮತ್ತು ಕಸಬಾ ಲಿಂಗಸುಗೂರಿನ ಹಲವರು ಕೂಡಾ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಧರ್ಮಸ್ಥಳ ಸೌಜನ್ಯ ಮನೆಗೆ ಭೇಟಿ ನೀಡಲು ಮುಂದಾದ ಬಿಜೆಪಿ ನಾಯಕರು

ಕೇರಳ ಯೂಟ್ಯೂಬರ್ ಶಾಜನ್ ಹತ್ಯೆಗೆ ಯತ್ನ, ಬೆಂಗಳೂರಿನಲ್ಲಿ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments