ಕೊರೊನಾ ವೈರಸ್ ಮತ್ತು ನಿಫಾ ವೈರಸ್ ನೆರೆಯ ರಾಜ್ಯದಲ್ಲಿ ಹೆಚ್ಚಳ

Webdunia
ಸೋಮವಾರ, 13 ಸೆಪ್ಟಂಬರ್ 2021 (16:58 IST)
ಕೊರೊನಾ ವೈರಸ್ ಮತ್ತು ನಿಫಾ ವೈರಸ್ ನೆರೆಯ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಬರುವ ವ್ಯಕ್ತಿಗಳನ್ನು ಕಣ್ಗಾವಲಿನಲ್ಲಿಡಲಾಗುವುದು ಎಂದು ಕರ್ನಾಟಕ ಸರ್ಕಾರ ಭಾನುವಾರ ಹೇಳಿದೆ. ಕೇರಳದ ಗಡಿಯಲ್ಲಿರುವ ಜಿಲ್ಲೆಗಳಲ್ಲಿಯೂ ಕಣ್ಗಾವಲು ತೀವ್ರಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಸೆಪ್ಟೆಂಬರ್ ೭ ರಂದು, ರಾಜ್ಯದಲ್ಲಿ ನಿಫಾ ವೈರಸ್ ನ ಮೊದಲ ದೃಢೀಕೃತ ಪ್ರಕರಣ ವರದಿಯಾದ ನಂತರ ಕಣ್ಗಾವಲು ಮತ್ತು ಸನ್ನದ್ಧತೆಯನ್ನು ಬಲಪಡಿಸುವಂತೆ ಕರ್ನಾಟಕ ಸರ್ಕಾರ ಕೇರಳದ ಗಡಿಯಲ್ಲಿರುವ ಜಿಲ್ಲೆಗಳ ಆಡಳಿತಗಳಿಗೆ ನಿರ್ದೇಶನ ನೀಡಿತ್ತು.
 
ಜ್ವರ, ಬದಲಾದ ಮಾನಸಿಕ ಸ್ಥಿತಿ, ತೀವ್ರ ದೌರ್ಬಲ್ಯ, ತಲೆನೋವು, ಉಸಿರಾಟದ ತೊಂದರೆ, ಕೆಮ್ಮು, ವಾಂತಿ, ಸ್ನಾಯು ನೋವು, ಸೆಳೆತ ಮತ್ತು ಅತಿಸಾರದಂತಹ ಯಾವುದೇ ರೋಗಲಕ್ಷಣಗಳಿರುವ ಕೇರಳದಿಂದ ಬರುವವರ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ತಿಳಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments