Webdunia - Bharat's app for daily news and videos

Install App

ಮಾಜಿ ದೇವದಾಸಿಯರಲ್ಲಿ ಕೊರೋನಾ ವೈರಸ್ ಜಾಗೃತಿ

Webdunia
ಗುರುವಾರ, 7 ಮೇ 2020 (20:13 IST)
ಮಾಜಿ ದೇವದಾಸಿ ಮಹಿಳೆಯರಲ್ಲಿ ಕೊರೋನಾ ವೈರಸ್ (ಕೊವೀಡ್-19) ಕುರಿತು  ಜಾಗೃತಿ ಮೂಡಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಮಾಪೂರತಾಯಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ ಭೇಟಿ ನೀಡಿ, ಮಾಜಿ ದೇವದಾಸಿ ಮಹಿಳೆಯರಲ್ಲಿ ಕೊರೋನಾ ವೈರಸ್ (ಕೊವೀಡ್-19) ಕುರಿತು  ಜಾಗೃತಿ ಮೂಡಿಸಿದರು.

ಚಿಂಚನಸೂರ ಗ್ರಾಮದ ಮಾಜಿ ದೇವದಾಸಿ ಮಹಿಳೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಿಸುವುದರ ಜೊತೆಗೆ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ತಿಳಿ ಹೇಳಿದರು. ಈ ಕೊರೋನಾ ವೈರಸ್ ವಿರುದ್ಧ ನಾವು ಜಯ ಸಾಧಿಸಬೇಕಾದರೆ ಸುರಕ್ಷಿತವಾಗಿ ಮನೆಯಲ್ಲೇ ಇರಬೇಕು ಎಂದರು.

ಅನಿವಾರ್ಯವಾಗಿ ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್‍ನ್ನು ಧರಿಸಬೇಕು. ಪದೇ ಪದೇ ಕೈಗಳನ್ನು ತೊಳೆದುಕೊಳ್ಳಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.  ಚಿಕ್ಕ ಮಕ್ಕಳು  ಮತ್ತು ವಯೋವೃದ್ಧರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವ ಪ್ರಯುಕ್ತ ಅವರಲ್ಲಿ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಇದರ ಹಿನ್ನೆಲೆಯಲ್ಲಿ ಅವರು ಹೆಚ್ಚಾಗಿ ಮನೆಯಿಂದ ಹೊರಗೆ ಹೋಗಬಾರದು ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments