Webdunia - Bharat's app for daily news and videos

Install App

ಗಣಿನಾಡಲ್ಲಿ ಒಂದೇ ಮನೆಯ 3 ಜನರಿಗೆ ಕೊರೊನಾ ವೈರಸ್

Webdunia
ಬುಧವಾರ, 1 ಏಪ್ರಿಲ್ 2020 (13:02 IST)
ಗಣಿನಾಡು ಬಳ್ಳಾರಿ ಜಿಲ್ಲೆಯ ಒಂದೇ ಮನೆಯಲ್ಲಿ ಮೂವರು ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಹೊಸಪೇಟೆ ನಗರದ ನಿವಾಸಿಗಳಾದ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ – 19 ಲಕ್ಷಣಗಳು ಇರೋದು ದೃಢಪಟ್ಟಿದೆ.

ಬಳ್ಳಾರಿಯ ವಿಮ್ಸ್ ನಲ್ಲಿ ಇವರಿಗೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮೂರು ಜನರಲ್ಲಿಯೂ ಸೋಂಕು ಕಂಡು ಬಂದಿದೆ ಎಂದು ಡಿಸಿ ಎಸ್.ಎನ್.ನಕುಲ್ ಹೇಳಿದ್ದಾರೆ.

 ಜ್ವರದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೊಸಪೇಟೆಗೆ ಬಂದಿದ್ದರು. ವೈರಸ್ ಪೀಡಿತರ ಮನೆ ಸುತ್ತ ಬಿಗಿ ಭದ್ರತೆ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments