Webdunia - Bharat's app for daily news and videos

Install App

ಐವರು ಪುಂಡರಿಗೆ ಕೊರೊನಾ ವೈರಸ್ : ಬೆಚ್ಚಿಬಿದ್ದ ಪಾದರಾಯನಪುರ

Webdunia
ಶುಕ್ರವಾರ, 24 ಏಪ್ರಿಲ್ 2020 (13:23 IST)
ಕೋವಿಡ್ – 19 ನಿಯಂತ್ರಣಕ್ಕೆ ಮುಂದಾಗ ಕೊರೊನಾ ವಾರಿಯರ್ಸ್ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದವರಲ್ಲಿ ಐವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.

ಪೊಲೀಸರು ಬಂಧಿಸುವ ವೇಳೆ ಇಬ್ಬರಲ್ಲಿ ವೈರಸ್ ದೃಢಪಟ್ಟಿತ್ತು. ಇದೀಗ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ ಮೇಲೆ ಮೂವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

 ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡೇ ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಉಳಿದವರನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments