ಇಬ್ಬರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಇರೋದು ಪಕ್ಕಾ

Webdunia
ಬುಧವಾರ, 8 ಏಪ್ರಿಲ್ 2020 (19:50 IST)
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ 35 ವರ್ಷದ ಮತ್ತೋರ್ವ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢ ಪಟ್ಟಿದೆ. ಪ್ರಸಕ್ತ ಈ ವ್ಯಕ್ತಿಯು ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಇಲ್ಲಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments