Webdunia - Bharat's app for daily news and videos

Install App

ದೆಹಲಿ ನಿಜಾಮುದ್ದೀನ್ ಮಸೀದಿಯಿಂದ ಮಂಡ್ಯ ಜಿಲ್ಲೆಗೆ ವಕ್ಕರಿಸಿದ ಕೊರೊನಾ ವೈರಸ್

Webdunia
ಮಂಗಳವಾರ, 7 ಏಪ್ರಿಲ್ 2020 (17:10 IST)
ಕೊರೊನಾ ವೈರಸ್ ಸೋಂಕಿತ ದೆಹಲಿಯ ನಿಜಾಮುದ್ದೀನ್ ಪ್ರಾರ್ಥನಾ ಸಭೆಯ ಲಿಂಕ್ ಮಂಡ್ಯ ಜಿಲ್ಲೆಯೊಂದಿಗೆ ಹರಡಿಕೊಂಡಿದ್ದು, ಇದೀಗ ಆ ಮೂಲಕ ಕೊರೊನಾ ವೈರಸ್ ವಕ್ಕರಿಸಿದೆ.

ನಿಜಾಮುದ್ದೀನ್ ಪ್ರಾರ್ಥನಾ ಸಭೆಯ ಐವರು ಧರ್ಮಗುರುಗಳ  ಸಂಪರ್ಕದಲ್ಲಿದ್ದ  ಮಂಡ್ಯ ಜಿಲ್ಲೆಯ ಮಳವಳ್ಳಿಯ ಮೂವರು ವ್ಯಕ್ತಿಗಳಿಗೆ ಕೊರೊನಾ ವೈರಸ್ ಹರಡಿರುವುದು ದೃಢಪಟ್ಟಿದೆ.  ಮೂವರೂ ಸೋಂಕಿತರಿಗೂ ಮಂಡ್ಯ ಮಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.   ಕೊರೊನಾ ಪೀಡಿತ ಸಂಖ್ಯೆ 134, 135, 136, 137 ಮತ್ತು 138 ವ್ಯಕ್ತಿಗಳೊಂದಿಗೆ ಈ ಮೂವರು ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊರೊನಾ ಪತ್ತೆಯಾಗಿದೆ.   

ಮಂಡ್ಯ ಜಿಲ್ಲೆಯಲ್ಲಿ  ಕೊರೊನಾ ವೈರಸ್ ಶಂಕಿತರ ಪೈಕಿ ಇನ್ನೂ 7 ಮಂದಿಯ ವರದಿ ಬರಬೇಕಾಗಿದೆ. ಧರ್ಮಗುರುಗಳ ಜೊತೆ ಒಟ್ಟು 10 ಮಂದಿ ಸಂಪರ್ಕ ಹೊಂದಿದ್ದು, ಇವರ ಜೊತೆಗೆ ಸಂಪರ್ಕ ಹೊಂದಿದ್ದ 48 ಮಂದಿಯನ್ನು ಐಸೊಲೇಷನ್ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments