Webdunia - Bharat's app for daily news and videos

Install App

ದೆಹಲಿ ನಿಜಾಮುದ್ದೀನ್ ಮಸೀದಿಯಿಂದ ಮಂಡ್ಯ ಜಿಲ್ಲೆಗೆ ವಕ್ಕರಿಸಿದ ಕೊರೊನಾ ವೈರಸ್

Webdunia
ಮಂಗಳವಾರ, 7 ಏಪ್ರಿಲ್ 2020 (17:10 IST)
ಕೊರೊನಾ ವೈರಸ್ ಸೋಂಕಿತ ದೆಹಲಿಯ ನಿಜಾಮುದ್ದೀನ್ ಪ್ರಾರ್ಥನಾ ಸಭೆಯ ಲಿಂಕ್ ಮಂಡ್ಯ ಜಿಲ್ಲೆಯೊಂದಿಗೆ ಹರಡಿಕೊಂಡಿದ್ದು, ಇದೀಗ ಆ ಮೂಲಕ ಕೊರೊನಾ ವೈರಸ್ ವಕ್ಕರಿಸಿದೆ.

ನಿಜಾಮುದ್ದೀನ್ ಪ್ರಾರ್ಥನಾ ಸಭೆಯ ಐವರು ಧರ್ಮಗುರುಗಳ  ಸಂಪರ್ಕದಲ್ಲಿದ್ದ  ಮಂಡ್ಯ ಜಿಲ್ಲೆಯ ಮಳವಳ್ಳಿಯ ಮೂವರು ವ್ಯಕ್ತಿಗಳಿಗೆ ಕೊರೊನಾ ವೈರಸ್ ಹರಡಿರುವುದು ದೃಢಪಟ್ಟಿದೆ.  ಮೂವರೂ ಸೋಂಕಿತರಿಗೂ ಮಂಡ್ಯ ಮಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.   ಕೊರೊನಾ ಪೀಡಿತ ಸಂಖ್ಯೆ 134, 135, 136, 137 ಮತ್ತು 138 ವ್ಯಕ್ತಿಗಳೊಂದಿಗೆ ಈ ಮೂವರು ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊರೊನಾ ಪತ್ತೆಯಾಗಿದೆ.   

ಮಂಡ್ಯ ಜಿಲ್ಲೆಯಲ್ಲಿ  ಕೊರೊನಾ ವೈರಸ್ ಶಂಕಿತರ ಪೈಕಿ ಇನ್ನೂ 7 ಮಂದಿಯ ವರದಿ ಬರಬೇಕಾಗಿದೆ. ಧರ್ಮಗುರುಗಳ ಜೊತೆ ಒಟ್ಟು 10 ಮಂದಿ ಸಂಪರ್ಕ ಹೊಂದಿದ್ದು, ಇವರ ಜೊತೆಗೆ ಸಂಪರ್ಕ ಹೊಂದಿದ್ದ 48 ಮಂದಿಯನ್ನು ಐಸೊಲೇಷನ್ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments