ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದ ಕೊರೋನಾ

Webdunia
ಮಂಗಳವಾರ, 24 ಮಾರ್ಚ್ 2020 (09:26 IST)
ಬೆಂಗಳೂರು: ಕೊರೋನಾವೈರಸ್ ಹರಡದಂತೆ ಸರ್ಕಾರಗಳೇನೋ ಸಂಪೂರ್ಣ ಲಾಕ್ ಡೌನ್ ಎಂದು ಘೋಷಿಸಿಬಿಟ್ಟಿದೆ. ಸದ್ಯದ ಪರಿಸ್ಥಿತಿಯಲ್ಲಿ ಇದು ಅನಿವಾರ್ಯ ಕೂಡಾ. ಆದರೆ ಇದರಿಂದಾಗಿ ಅತೀವ ಸಂಕಷ್ಟಕ್ಕೀಡಾಗಿರುವವರು ದಿನಗೂಲಿಯನ್ನು ನಂಬಿ ಜೀವನ ನಡೆಸುತ್ತಿರುವವರು.


ಆಟೋ ಚಾಲಕರು, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರು ಇತ್ಯಾದಿ ನೌಕರ ವರ್ಗದವರಿಗೆ ಅತೀವ ಸಂಕಷ್ಟವಾಗಿದೆ. ಅಲ್ಲದೆ ಸಾಲ ಸೋಲ ಮಾಡಿ ಸ್ವಯಂ ವೃತ್ತಿ ಮಾಡುವ ವ್ಯಾಪಾರಿಗಳಿಗೂ ಭವಿಷ್ಯದ ಚಿಂತೆಯಾಗಿದೆ.

ಭಾರತದಲ್ಲಿ ಇಂತಹ ಪರಿಸ್ಥಿತಿ ಹಿಂದೆಂದೂ ಬಂದಿರಲಿಲ್ಲ. ಆದರೆ ಈಗ ಬಂದ್ ಮಾಡುವುದು ಅನಿವಾರ್ಯವಾಗಿದೆ. ಆದರೆ ಇದೇ ಪರಿಸ್ಥಿತಿ ಮುಂದುವರಿದರೆ ಸರ್ಕಾರವೇ ಗಂಜಿ ಕೇಂದ್ರ ಸ್ಥಾಪಿಸಬೇಕಾದ ಪರಿಸ್ಥಿತಿ ಬಂದರೂ ಬರಬಹುದು. ಆದರೆ ಅಲ್ಲೂ ಜನ ಸೇರುವಂತಿಲ್ಲ! ಎಂಥಾ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎನ್ನುವುದಕ್ಕೆ ಇದುವೇ ಸಾಕ್ಷಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಇಸ್ರೇಲ್ ಗೆ ಶಾಪ ಹಾಕಿದ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ಇಂದು ಮತ್ತಷ್ಟು ಬಿಸಿಯೇರಲಿದೆ ಹವಾಮಾನ, ಹೊರಗೆ ಕಾಲಿಡುವ ಮುನ್ನ ಎಚ್ಚರ

ಮೊದಲ ಬಾರಿ ರಾಜ್ಯದಲ್ಲಿ ಶೇ 86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

ಮುಂದಿನ ಸುದ್ದಿ
Show comments