Webdunia - Bharat's app for daily news and videos

Install App

ರಾಜ್ಯಕ್ಕೆ ಕಾಲಿಟ್ಟ ಕೊರೊನಾ ವೈರಸ್ ; ಪ್ರತ್ಯೇಕ ವಾರ್ಡ್ ಸಿದ್ಧ

Webdunia
ಮಂಗಳವಾರ, 3 ಮಾರ್ಚ್ 2020 (14:03 IST)
ಕೊರೊನಾ ವೈರಸ್ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ಸಜ್ಜಗೊಳಿಸಲಾಗಿದೆ.

 ಕೊರೋನಾ ವೈರಸ್ ಸೋಂಕಿತರು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ನೀಡಲು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ನ್ನು ಸಜ್ಜುಗೊಳಿಸಲಾಗಿದೆ.

ರಾಜ್ಯಕ್ಕೂ ಕೊರೋನಾ ವೈರಸ್ ಸೋಂಕಿತ ವ್ಯಕ್ತಿ ಬಂದು ಹೋಗಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ಇಂತಹ ರೋಗಿಗಳು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ನೀಡಲೆಂದು ಪ್ರತ್ಯೇಕ ವಾರ್ಡ್ ಮತ್ತು ಸಿಬ್ಬಂದಿ ಸಜ್ಜುಗೊಳಿಸಿಕೊಂಡು ಇರಲು ಸೂಚಿಸಿದೆ.

ವಿಮ್ಸ್ ಆಸ್ಪತ್ರೆಯಲ್ಲೂ 8 ಜನರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತಹ ವಾರ್ಡ್ ನ್ನು ಸಿದ್ದಗೊಳಿಸಿದ್ದು, ಅದನ್ನು ವಿಮ್ಸ್ ನಿರ್ದೇಶಕ ಡಾ. ದೇವಾನಂದ್ ಮತ್ತು ಅಧೀಕ್ಷಕ ಡಾ. ಮರಿರಾಜ್ ಹೂಗಾರ್ ಪರಿಶೀಲನೆ ನಡೆಸಿದರು.

ಕೊರೊನಾ ರೋಗದ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಇತರೇ ವೈರಸ್ ರೋಗಗಳಂತೆ ಅದು. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆ ಪಡೆಯಬೇಕು ಮತ್ತು ರೋಗಿಯಿಂದ ಇತರರು ಅಂತರ ಕಾಯ್ದುಕೊಳ್ಳಬೇಕೆಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

ಜಾತಿಗಣತಿ ನೆಪ ಮಾತ್ರ ಹಿಂದೂಗಳನ್ನು ಒಡೆಯುವುದೇ ಕೆಲಸ: ಬಿವೈ ವಿಜಯೇಂದ್ರ

ಪಾಪ ಖರ್ಗೆ ಕುಟುಂಬಕ್ಕೆ ಸರ್ಕಾರ ಮೊದಲು ಪರಿಹಾರ ಕೊಡಲಿ: ಬಿವೈ ವಿಜಯೇಂದ್ರ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

ಮುಂದಿನ ಸುದ್ದಿ
Show comments