Webdunia - Bharat's app for daily news and videos

Install App

ಕೊರೊನಾ ಸೋಂಕು ಭೀತಿ ಹಿನ್ನಲೆ ; ಹಡಗಿನಲ್ಲಿಯೇ ಬಂಧಿಯಾದ ಕಾರವಾರದ ಯುವಕ

Webdunia
ಶನಿವಾರ, 8 ಫೆಬ್ರವರಿ 2020 (10:55 IST)
ಕಾರವಾರ : ‘ಕೊರೊನಾ’ ಸೋಂಕು ಭೀತಿಯಲ್ಲಿ ಹಡಗಿನಲ್ಲಿ ಕೆಲಸ ಮಾಡುತ್ತಿದ್ದ ಕಾರವಾರದ ಯುವಕನೊಬ್ಬನನ್ನು ತಡೆಹಿಡಿದಿದ್ದಾರೆ.


ಅಭಿಷೇಕ್ ಜಪಾನಿನ  ಡೈಮೆಂಡ್ ಫ್ರಿನ್ಸಸ್ ಕ್ರೂಸ್ ಹಡಗಿನಲ್ಲಿ ಕೆಲಸ ಮಾಡುತ್ತಿದ್ದು, ಹಡಗಿನಲ್ಲಿರುವ 40 ಜನರಿಗೆ  ‘ಕೊರೊನಾ’ ಸೋಂಕು ಹಿನ್ನಲೆ ಹಡಗಿನಲ್ಲಿ ಕೆಲಸ ಮಾಡ್ತಿರುವ ಅಭಿಷೇಕ್ ಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ  ಜಪಾನ್ ನ ಯುಕೊಮಾ ಎಂಬಲ್ಲಿ ಸಮುದ್ರದ ಮಧ್ಯೆಯೇ ಹಡಗಿಗೆ ತಡೆ ಹಿಡಿದಿದ್ದಾರೆ ಎನ್ನಲಾಗಿದೆ.


ಇತ್ತ ಕಾರವಾರದಲ್ಲಿರುವ ಅಭಿಷೇಕ್ ಪೋಷಕರಲ್ಲೂ ಆತಂಕ ಮನೆಮಾಡಿದ್ದು, ಆದಕಾರಣ ತಮ್ಮ ಮಗನನ್ನು ರಕ್ಷಿಸುವಂತೆ ಹಾಗೂ ಮರಳಿ ಭಾರತಕ್ಕೆ ಕರೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments