Webdunia - Bharat's app for daily news and videos

Install App

ಕೊರೊನಾವೈರಸ್ ಬಾರದೇ ಇರಲು ಈ ಒಂದು ಕೆಲಸವನ್ನು ತಪ್ಪದೇ ಮಾಡಿ!

Webdunia
ಗುರುವಾರ, 5 ಮಾರ್ಚ್ 2020 (09:32 IST)
ಬೆಂಗಳೂರು: ದೇಶದಲ್ಲಿ ಇದೀಗ ಕೊರನಾವೈರಸ್ ಭೀತಿ ಆವರಿಸಿದೆ. ಹೀಗಿರುವಾಗ ಈ ಮಹಾಮಾರಿ ಹರಡದೇ ಇರಲು ಏನು ಮಾಡಬೇಕು ಎಂದು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.


ಕೊರೋನಾವೈರಸ್ ಬಾರದೇ ಇರಲು ಇದೊಂದು ಕೆಲಸ ನೀವು ಮಾಡಿದರೆ ಉತ್ತಮ. ಕೊರೋನಾವೈರಸ್ ಬಾರದೇ ಇರಲು ಗಂಟಲು ಸದಾ ತೇವಾಂಶ ಭರಿತವಾಗಿರುವಂತೆ ನೋಡಿಕೊಳ್ಳಬೇಕು.

ಗಂಟಲ ಪೊರೆಯು ಒಣಗಿದರೆ 10 ನಿಮಿಷಗಳಲ್ಲಿ ಕೊರೊನಾ ವೈರಾಣು ದೇಹ ಪ್ರವೇಶಿಸುತ್ತದೆ. ಅದೇ ಕಾರಣಕ್ಕೆ ಆಗಾಗ ನೀರು ಅಥವಾ ದ್ರವಾಂಶ ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಳ್ಳಬೇಕು. ವಯಸ್ಕರು 50-80 ಸಿಸಿ ಬೆಚ್ಚಗಿನ ನೀರು ಮತ್ತು ಮಕ್ಕಳು 30-50 ಸಿಸಿ ಬೆಚ್ಚಗಿನ ನೀರನ್ನು ಸೇವಿಸಬೇಕು. ಆಗಾಗ ನೀರು ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಂಡರೆ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments