Webdunia - Bharat's app for daily news and videos

Install App

ಕೊರೊನಾವೈರಸ್ ಬಾರದೇ ಇರಲು ಈ ಒಂದು ಕೆಲಸವನ್ನು ತಪ್ಪದೇ ಮಾಡಿ!

Webdunia
ಗುರುವಾರ, 5 ಮಾರ್ಚ್ 2020 (09:32 IST)
ಬೆಂಗಳೂರು: ದೇಶದಲ್ಲಿ ಇದೀಗ ಕೊರನಾವೈರಸ್ ಭೀತಿ ಆವರಿಸಿದೆ. ಹೀಗಿರುವಾಗ ಈ ಮಹಾಮಾರಿ ಹರಡದೇ ಇರಲು ಏನು ಮಾಡಬೇಕು ಎಂದು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.


ಕೊರೋನಾವೈರಸ್ ಬಾರದೇ ಇರಲು ಇದೊಂದು ಕೆಲಸ ನೀವು ಮಾಡಿದರೆ ಉತ್ತಮ. ಕೊರೋನಾವೈರಸ್ ಬಾರದೇ ಇರಲು ಗಂಟಲು ಸದಾ ತೇವಾಂಶ ಭರಿತವಾಗಿರುವಂತೆ ನೋಡಿಕೊಳ್ಳಬೇಕು.

ಗಂಟಲ ಪೊರೆಯು ಒಣಗಿದರೆ 10 ನಿಮಿಷಗಳಲ್ಲಿ ಕೊರೊನಾ ವೈರಾಣು ದೇಹ ಪ್ರವೇಶಿಸುತ್ತದೆ. ಅದೇ ಕಾರಣಕ್ಕೆ ಆಗಾಗ ನೀರು ಅಥವಾ ದ್ರವಾಂಶ ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಳ್ಳಬೇಕು. ವಯಸ್ಕರು 50-80 ಸಿಸಿ ಬೆಚ್ಚಗಿನ ನೀರು ಮತ್ತು ಮಕ್ಕಳು 30-50 ಸಿಸಿ ಬೆಚ್ಚಗಿನ ನೀರನ್ನು ಸೇವಿಸಬೇಕು. ಆಗಾಗ ನೀರು ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಂಡರೆ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments