Webdunia - Bharat's app for daily news and videos

Install App

ಕೊರೊನಾವೈರಸ್ ಬಾರದೇ ಇರಲು ಈ ಒಂದು ಕೆಲಸವನ್ನು ತಪ್ಪದೇ ಮಾಡಿ!

Webdunia
ಗುರುವಾರ, 5 ಮಾರ್ಚ್ 2020 (09:32 IST)
ಬೆಂಗಳೂರು: ದೇಶದಲ್ಲಿ ಇದೀಗ ಕೊರನಾವೈರಸ್ ಭೀತಿ ಆವರಿಸಿದೆ. ಹೀಗಿರುವಾಗ ಈ ಮಹಾಮಾರಿ ಹರಡದೇ ಇರಲು ಏನು ಮಾಡಬೇಕು ಎಂದು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.


ಕೊರೋನಾವೈರಸ್ ಬಾರದೇ ಇರಲು ಇದೊಂದು ಕೆಲಸ ನೀವು ಮಾಡಿದರೆ ಉತ್ತಮ. ಕೊರೋನಾವೈರಸ್ ಬಾರದೇ ಇರಲು ಗಂಟಲು ಸದಾ ತೇವಾಂಶ ಭರಿತವಾಗಿರುವಂತೆ ನೋಡಿಕೊಳ್ಳಬೇಕು.

ಗಂಟಲ ಪೊರೆಯು ಒಣಗಿದರೆ 10 ನಿಮಿಷಗಳಲ್ಲಿ ಕೊರೊನಾ ವೈರಾಣು ದೇಹ ಪ್ರವೇಶಿಸುತ್ತದೆ. ಅದೇ ಕಾರಣಕ್ಕೆ ಆಗಾಗ ನೀರು ಅಥವಾ ದ್ರವಾಂಶ ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಳ್ಳಬೇಕು. ವಯಸ್ಕರು 50-80 ಸಿಸಿ ಬೆಚ್ಚಗಿನ ನೀರು ಮತ್ತು ಮಕ್ಕಳು 30-50 ಸಿಸಿ ಬೆಚ್ಚಗಿನ ನೀರನ್ನು ಸೇವಿಸಬೇಕು. ಆಗಾಗ ನೀರು ಸೇವಿಸುತ್ತಾ ಗಂಟಲು ಒಣಗದಂತೆ ನೋಡಿಕೊಂಡರೆ ಸಾಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments