Webdunia - Bharat's app for daily news and videos

Install App

ಕೊರೊನಾ ವೈರಸ್ – ಹೊಟೇಲ್ ಮೇಲೆ ದಿಢೀರ್ ದಾಳಿ

Webdunia
ಸೋಮವಾರ, 16 ಮಾರ್ಚ್ 2020 (19:14 IST)
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಹೊಟೇಲ್ ಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯತಿ  ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಿಂದ ದಿಢೀರ್ ಹೋಟೆಲ್ ಗಳ ಮೇಲೆ ರೈಡ್ ಮಾಡಲಾಗಿದೆ.

ಚಿತ್ರದುರ್ಗ - ಬೆಂಗಳೂರು ನಡುವೆ ಹಿರಿಯೂರಿನ ಮಧ್ಯದಲ್ಲಿರುವ ಆತಿಥ್ಯ ಮಿಡ್ವೇ ಪ್ಲಾಜಾದಲ್ಲಿ ನೂರಾರು ಬಸ್ ಗಳು  ನಿಂತು ಹೊರಡುತ್ತವೆ.

ಶುಚಿತ್ವ ಕಾಪಾಡದೇ ಇರುವುದಕ್ಕೆ ಮ್ಯಾನೇಜ್ಮೆಂಟ್ ಮೇಲೆ ಗರಂ ಆದ ಸ್ಥಾಯಿ ಸಮಿತಿ ಅಧ್ಯಕ್ಷ ಅನಂತ್ ಅವರು, ಕೈ ತೊಳೆಯಲು ಸೋಪ್ ಆಯಿಲ್ ಓಪನ್ ಆಗಿ ಇಟ್ಟಿದ್ದರ ಕುರಿತು ಅಸಮಧಾನ ವ್ಯಕ್ತಪಡಿಸಿದರು.  

ಊಟ ತಿಂಡಿ ಬಡಿಸುವವರು ಸರಿಯಾದ ಗ್ಲೌಜ್ ಮತ್ತು ಕ್ಯಾಪ್  ಧರಿಸಿರಲಿಲ್ಲ. ಊಟ ತಿಂಡಿಗಳನ್ನು ಸರಿಯಾಗಿ ಮುಚ್ಚಿ ಇಟ್ಟಿರಲಿಲ್ಲ.
ಸಂಜೆಯೊಳಗೆ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಮ್ಯಾನೇಜ್ಮೆಂಟ್ ಗೆ ತಾಕೀತು ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments