Webdunia - Bharat's app for daily news and videos

Install App

ಉತ್ತರ ಖಂಡದಿಂದ ಬಳ್ಳಾರಿಗೆ ಬಂದ ಕೊರೊನಾ ವೈರಸ್

Webdunia
ಮಂಗಳವಾರ, 5 ಮೇ 2020 (15:04 IST)
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಇದೀಗ ಉತ್ತರ ಖಂಡದಿಂದ ಭಯ ಶುರುವಾಗಿದೆ.

ಬಳ್ಳಾರಿಯಲ್ಲಿ ಈ ವರೆಗೆ ಪತ್ತೆಯಾಗಿದ್ದ 13 ಕೋವಿಡ್ -19 ಪಾಸಿಟಿವ್ ಬಂದಿದ್ದ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಒಬ್ಬೊರಾಗಿ ಹೊರ ಬರುತ್ತಿರುವ ಸಂತಸದ ಸುದ್ದಿ ಕೇಳುತ್ತಿದ್ದವು. ಈಗ ನಗರದ ಜನತೆಗೆ ಆಂತಕ ಮೂಡಿಸುವ ರೀತಿಯಲ್ಲಿ ಮತ್ತೊಬ್ಬರಿಗೆ ಕೋವಿಡ್-19 ಸೋಂಕಿನಿಂದ ಪಾಸಿಟಿವ್ ಬಂದಿದೆ.

ಇಲ್ಲಿನ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಆತನನ್ನು ಈಗ ನಗರದ ಕೋವಿಡ್ ಜಿಲ್ಲಾ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ಕರೆ ತರಲಾಗಿದೆ. ಇದರಿಂದ ಆತನ ಜೊತೆ ಸಂಪರ್ಕದಲ್ಲಿದ್ದ ನಗರದ ಇನ್ನಿತರ 13 ಜನರನ್ನು ಮತ್ತು ಮನೆಯ 9 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಬಸ್‍ನ ಚಾಲಕ, ಕ್ಲೀನರ್, ಅವರು ಉತ್ತರಖಂಡ್ ದವರಾಗಿದ್ದು. ಆ ಬಗ್ಗೆ ಆ ರಾಜ್ಯ ಸರಕಾರಕ್ಕೆ ಮಾಹಿತಿ ನೀಡಿದ್ದು ಮತ್ತು ಸೋಂಕಿತ ವ್ಯಕ್ತಿಯ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಿ ಕ್ವಾರಂಟೈನ್ ಮಾಡುವ ಕಾರ್ಯ ನಡೆದಿದೆ.

ಉತ್ತರಖಂಡ್‍ನ ದರ್ಗಾ ವೊಂದರ ದರ್ಶನ ಪಡೆದು, ಮೊನ್ನೆಯಷ್ಟೇ ಬಸ್‍ನಲ್ಲಿ ಬಳ್ಳಾರಿಗೆ ಬಂದಿದ್ದ 18 ಜನರಲ್ಲಿದ್ದ ಒಬ್ಬರಿಗೆ  ಈ ಸೋಂಕು ತಗುಲಿದೆ. ನಗರಕ್ಕೆ ಸೇರಿದವರು 14 ಜನ ಮತ್ತು ನೆರೆಯ ಆಂಧ್ರ ಪ್ರದೇಶ ಕಣೆಕಲ್‍ಗೆ ಸೇರಿದ 4 ಜನ ಈ ಬಸ್ ನಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments