ಕರ್ನಾಟಕಕ್ಕೆ ರೂಪಾಂತರಿ ಕೊರೊನಾ ಆತಂಕ!

Webdunia
ಭಾನುವಾರ, 28 ನವೆಂಬರ್ 2021 (11:09 IST)
ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್. ಅಶೋಕ್, ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.
ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments