Webdunia - Bharat's app for daily news and videos

Install App

ಕರ್ನಾಟಕಕ್ಕೆ ರೂಪಾಂತರಿ ಕೊರೊನಾ ಆತಂಕ!

Webdunia
ಭಾನುವಾರ, 28 ನವೆಂಬರ್ 2021 (11:09 IST)
ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್. ಅಶೋಕ್, ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.
ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments