ಕರ್ನಾಟಕಕ್ಕೆ ರೂಪಾಂತರಿ ಕೊರೊನಾ ಆತಂಕ!

Webdunia
ಭಾನುವಾರ, 28 ನವೆಂಬರ್ 2021 (11:09 IST)
ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್. ಅಶೋಕ್, ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.
ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments