Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅನ್ನು ತರಾಟೆಗೆ ತೆಗೆದುಕೊಂಡ ಕೊರೊನಾ ಸೋಂಕಿತ

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅನ್ನು ತರಾಟೆಗೆ ತೆಗೆದುಕೊಂಡ ಕೊರೊನಾ ಸೋಂಕಿತ
ಮೈಸೂರು , ಶುಕ್ರವಾರ, 7 ಮೇ 2021 (12:48 IST)
ಮೈಸೂರು : ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರನ್ನು ಕೊವಿಡ್ ಸೋಂಕಿತನೊಬ್ಬ  ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದ ವೇಳೆ ಸೋಂಕಿತರು ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಬೆಡ್ ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೇ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಇದ್ದುಕೊಂಡು ಬೆಡ್ ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲೆಂದು ಹೇಳ್ತಾ ಇದ್ದೀರಾ ಎಂದು ಸಚಿವರ ಮೇಲೆ ಕಿಡಿಕಾರಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತ್ರ ನಾಳೆ ವೇಳೆಗೆ ಎಲ್ಲಾ ಸರಿಯಾಗುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ಧರಾಮಯ್ಯ ವಿರುದ್ಧ ಸಚಿವ ಭೈರತಿ ಬಸವರಾಜ್ ಕಿಡಿ