Webdunia - Bharat's app for daily news and videos

Install App

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅನ್ನು ತರಾಟೆಗೆ ತೆಗೆದುಕೊಂಡ ಕೊರೊನಾ ಸೋಂಕಿತ

Webdunia
ಶುಕ್ರವಾರ, 7 ಮೇ 2021 (12:48 IST)
ಮೈಸೂರು : ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರನ್ನು ಕೊವಿಡ್ ಸೋಂಕಿತನೊಬ್ಬ  ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದ ವೇಳೆ ಸೋಂಕಿತರು ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಬೆಡ್ ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೇ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಇದ್ದುಕೊಂಡು ಬೆಡ್ ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲೆಂದು ಹೇಳ್ತಾ ಇದ್ದೀರಾ ಎಂದು ಸಚಿವರ ಮೇಲೆ ಕಿಡಿಕಾರಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತ್ರ ನಾಳೆ ವೇಳೆಗೆ ಎಲ್ಲಾ ಸರಿಯಾಗುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments