Webdunia - Bharat's app for daily news and videos

Install App

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅನ್ನು ತರಾಟೆಗೆ ತೆಗೆದುಕೊಂಡ ಕೊರೊನಾ ಸೋಂಕಿತ

Webdunia
ಶುಕ್ರವಾರ, 7 ಮೇ 2021 (12:48 IST)
ಮೈಸೂರು : ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರನ್ನು ಕೊವಿಡ್ ಸೋಂಕಿತನೊಬ್ಬ  ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದ ವೇಳೆ ಸೋಂಕಿತರು ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಬೆಡ್ ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೇ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಇದ್ದುಕೊಂಡು ಬೆಡ್ ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲೆಂದು ಹೇಳ್ತಾ ಇದ್ದೀರಾ ಎಂದು ಸಚಿವರ ಮೇಲೆ ಕಿಡಿಕಾರಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತ್ರ ನಾಳೆ ವೇಳೆಗೆ ಎಲ್ಲಾ ಸರಿಯಾಗುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments