Webdunia - Bharat's app for daily news and videos

Install App

ಮಳೆ ಅನಾಹುತಗಳ ಬಗ್ಗೆ ನಿರ್ಲಕ್ಷ್ಯ ವಹಿಸಿತಾ ಪಾಲಿಕೆ?

Webdunia
ಗುರುವಾರ, 27 ಜುಲೈ 2023 (16:30 IST)
ನಿನ್ನೆ ರಾತ್ರಿ ಸಂಪಂಗಿ ರಾಮನಗರದಲ್ಲಿ ಮರ ಧರೆಗುರುಳಿರುವ ಘಟನೆ ಬಿಷಪ್ ಕಾಟನ್ ಶಾಲೆ ಹಿಂಭಾಗದ ರಸ್ತೆಯಲ್ಲಿ ನಡೆದಿದೆ.ರಾತ್ರಿ ಮರ ಬಿದ್ದರೂ ಇನ್ನೂ  ಪಾಲಿಕೆ ತೆರವು ಮಾಡಿಲ್ಲ.ಮರ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ.ಈಗಾಗಲೇ ಬೀಳುವ ಹಂತದಲ್ಲಿರುವ ಮರ ತೆರವಿಗೆ ಆದೇಶ ಮಾಡಿದ್ರು.ಮರಗಳನ್ನ ಗುರ್ತಿಸದೇ ನಿದ್ದೆಗೆ ಬಿಬಿಎಂಪಿ ಜಾರಿದೆ.ಹಲವೆಡೆ ಮರ ಬಿದ್ದು ಅನಾಹುತ ಆಗಿದ್ರೂ ಪಾಲಿಕೆ ಎಚ್ಚೆತ್ತುಕೊಂಡಿಲ್ಲ.ಮರ ಬಿದ್ದು ಅನಾಹುತ ಆದ್ರೆ ಹೊಣೆ ಹೊರುತ್ತಾ ಪಾಲಿಕೆ?ಮಳೆಗಾಲಕ್ಕೆ ತಯಾರಿ ಮಾಡಿದ್ದೇವೆ ಅನ್ನೋ ಆಯುಕ್ತರು,ಆದ್ರೆ ಬೀಳೋ ಹಂತದಲ್ಲಿರೋ ಮರಗಳನ್ನ ಗುರ್ತಿಸೋದರಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.ಯಾರಿಗಾದರೂ ಅಪಾಯ ಆದ್ರೆ ಪಾಲಿಕೆಯೇ ನೇರ ಹೊಣೆಯಾಗಲಿದೆ.ಮಳೆಗಾಲದಲ್ಲಿ ನಿದ್ದೆ ಮಾಡ್ತಿದ್ದಾರಾ ಅಧಿಕಾರಿಗಳು ಅಂತಾ ಸಾರ್ವಜನಿಕರು ಪ್ರಶ್ನೆ ಮಾಡ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments